4:21 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

03/01/2023, 23:00

ಕಾರ್ಕಳ(reporterkarnataka.com): ಮಾನಸಿಕ‌‌ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆ ಮಾಡುವ ಅಭ್ಯಾಸ ಹೊಂದಿದ್ದು, ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು. ಡಿ.30ರಂದು ಬೆಳ್ಮಣ್ ಗ್ರಾಮದ ಜಂತ್ರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಜೀವನದಲ್ಲಿ ಮಾನಸಿಕವಾಗಿ‌ನೊಂದಿದ್ದ ವೀರೇಂದ್ರ ಅವರು, ಡಿ.31ರ ಬೆಳಿಗ್ಗೆಯಿಂದ ಜ.2ರ ಬೆಳಿಗ್ಗೆ 8ರ ಮಧ್ಯಾವಧಿಯಲ್ಲಿ ಸಂಬಂಧಿಕರ ಮನೆಯ ಬಳಿಯ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು