11:45 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವೀರಾಜಪೇಟೆ: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ದಾರುಣ ಸಾವು

04/05/2022, 09:33

ವೀರಾಜಪೇಟೆ(reporterkarnataka.com): ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.

ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ.

ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ಕಪಾತು ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವೀರಾಜಪೇಟೆ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು