12:58 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಸ್ಪಿoಕ್ಲೆರ್ ಅಳವಡಿಸುವ ವೇಳೆ ವಿದ್ಯುತ್ ಹರಿದು ಕಾಫಿ ಬೆಳೆಗಾರ ಸಾವು

12/02/2026, 11:39

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಫಿ ತೋಟದಲ್ಲಿ ನೀರು ಹಾಯಿಸಲು ಸ್ಪಿoಕ್ಲೆರ್ ಪೈಪ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾಫಿ ಬೆಳೆಗಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಹಾಲುಗುಂದ ಸಂಭವಿಸಿದೆ.

ಸರ್ವೆ ಇಲಾಖೆಯಲ್ಲಿ ನಿವೃತ್ತ ಉದ್ಯೋಗಿ ಆಗಿರುವ ಜಿಮ್ಮ(68) ಮೃತ ದುರ್ದೈವಿ. ಹಾಲುಗುಂದ ಗ್ರಾಮದಲ್ಲಿ ತಮ್ಮ ತೋಟದ ನಡುವೆ 11 ಕೆ. ವಿ ವಿದ್ಯುತ್ ತಂತಿ ಹಾದು ಹೋಗಿದ್ದು,ಈ ತಂತಿ ಸ್ಪಿoಕ್ಲೆರ್ ಪೈಪಿಗೆ ತಗುಲಿ ಅನಾಹುತ ಸಂಭವಿಸಿದ್ದು, ಯಾರೂ ಇಲ್ಲದ ಕಾರಣ ತಕ್ಷಣಕ್ಕೆ ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಮೃತಪಟ್ಟಿದ್ದು, ಸ್ಥಳೀಯ ನಿವಾಸಿಗಳು ಹಲವು ಭಾರಿ ವಿದ್ಯುತ್ ತಂತಿ ತೆರವು ಮಾಡುವಂತೆ ವಿದ್ಯುತ್ ಇಲಾಖೆಗೆ ಮನವಿ ಮಾಡಲಾಗಿದ್ದು, ಘಟನೆಯಿಂದ ಆಕ್ರೋಶಗೊಂಡಿದ್ದಾರೆ. ಘಟನೆಯ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು