6:46 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವಿರಾಜಪೇಟೆ: ಕಾರ್ಮಿಕರಿಂದಲೇ ಕಾಫಿ ಕಳವು; ಸಿಸಿ ಕ್ಯಾಮರಾದಲ್ಲಿ ಸೆರೆ

07/02/2026, 21:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಾದ್ಯಂತ ಕಾಫಿ ಕುಯಿಲು ಚುರುಕಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಲು ಬೆಳೆಗಾರರು ಅಕಾಲಿಕ ಮಳೆಯ ಭೀತಿಯಿಂದ ಶೀಘ್ರವಾಗಿ ಕಾಫಿ ಕುಯಿದು ಒಣಗಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ವಿರಾಜಪೇಟೆ ತಾಲ್ಲೂಕಿನ ಬಲ್ಯಮಂಡೂರು (ಕೊಡ್ಚಿ) ಗ್ರಾಮದ ಮಾಚಿಮಾಡ ಮಂದಣ್ಣ ರವರ ಕಾಫಿ ಕಣದಲ್ಲಿ ಹೀಗೆ ಕುಯುದು ಒಣಗಿಸಲು ಹಾಕಿದ್ದ ಕಾಫಿ ಬೇಜವನ್ನು ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಸ್ವತ ಕಾರ್ಮಿಕರೇ ಚೀಲಗಟ್ಟಲೆ ಕಾಫಿಯನ್ನು ಅಲ್ಯೂಮಿನಿಯಂ ಮೊರದ ಸಹಾಯದಿಂದ ಮೂರು ಮಂದಿ ಕಾಫಿ ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಸ್ಥಳೀಯ ಕಾರ್ಮಿಕರ ಸಹಾಯದಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತೋಟದ ಮಾಲೀಕ ಕ್ಯಾಮೆರಾ ದೃಶ್ಯ ಅಧರಿಸಿ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು