8:17 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ವಿರಾಜಪೇಟೆ: ಕಾರ್ಮಿಕರಿಂದಲೇ ಕಾಫಿ ಕಳವು; ಸಿಸಿ ಕ್ಯಾಮರಾದಲ್ಲಿ ಸೆರೆ

07/02/2026, 21:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಾದ್ಯಂತ ಕಾಫಿ ಕುಯಿಲು ಚುರುಕಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಲು ಬೆಳೆಗಾರರು ಅಕಾಲಿಕ ಮಳೆಯ ಭೀತಿಯಿಂದ ಶೀಘ್ರವಾಗಿ ಕಾಫಿ ಕುಯಿದು ಒಣಗಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ವಿರಾಜಪೇಟೆ ತಾಲ್ಲೂಕಿನ ಬಲ್ಯಮಂಡೂರು (ಕೊಡ್ಚಿ) ಗ್ರಾಮದ ಮಾಚಿಮಾಡ ಮಂದಣ್ಣ ರವರ ಕಾಫಿ ಕಣದಲ್ಲಿ ಹೀಗೆ ಕುಯುದು ಒಣಗಿಸಲು ಹಾಕಿದ್ದ ಕಾಫಿ ಬೇಜವನ್ನು ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಸ್ವತ ಕಾರ್ಮಿಕರೇ ಚೀಲಗಟ್ಟಲೆ ಕಾಫಿಯನ್ನು ಅಲ್ಯೂಮಿನಿಯಂ ಮೊರದ ಸಹಾಯದಿಂದ ಮೂರು ಮಂದಿ ಕಾಫಿ ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಸ್ಥಳೀಯ ಕಾರ್ಮಿಕರ ಸಹಾಯದಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ತೋಟದ ಮಾಲೀಕ ಕ್ಯಾಮೆರಾ ದೃಶ್ಯ ಅಧರಿಸಿ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು