9:54 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Virajpete | ಸಿದ್ದಾಪುರ: ಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ; ತೀವ್ರ ಗಾಯ

08/10/2025, 13:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜಾತಿಗಣತಿ ಸಮೀಕ್ಷೆಗೆ ತೆರಳುತ್ತಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿ ನಡೆದ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಣ್ಯದ ಅಂಚಿನ ಅವರೆಗುಂದ ಅರಣ್ಯ ಪ್ರದೇಶದಲ್ಲಿ ಗೋಣಿಕೊಪ್ಪ ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ತಮ್ಮ ಬೈಕ್ ನಲ್ಲಿ ಮಾಲ್ದಾರೆ ಮೂಲಕ ಅವರೆಗುಂದ ಬಸವನಹಳ್ಳಿ ಮಾರ್ಗವಾಗಿ ದುಬಾರೆ ಹಾಡಿಗೆ ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ಶಿಕ್ಷಕ ಶಿವರಾಮ್ ಮೇಲೆ ದಾಳಿಗೆ ಒಂಟಿ ಸಲಗ ಮುಂದಾಗಿದ್ದು, ಗಾಬರಿಯಿಂದ ಬೈಕ್ ನಿಂದ ಬಿದ್ದು ಕಾಲಿಗೆ ಗಂಭೀರ ಗಾಯಗಳಿಂದ ಆನೆ ಯಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ವಿರಾಜಪೇಟೆ ತಾಲ್ಲೂಕು ತಹಸೀಲ್ದಾರ್ ಪ್ರವೀಣ್ ಕುಮಾರ್ ಹಾಗೂ ಕಂದಾಯ ಪರಿವಿಕ್ಷಕ ಅನಿಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು