5:02 AM Friday1 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್

16/05/2021, 20:38

ಕೋಲಾರ(Reporter Karnataka News)

ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಮದುವೆಯಾದ ಸಹೋದರಿಯರಲ್ಲಿ ತಂಗಿ ಅಪ್ರಾಪ್ತೆಯಾಗಿದ್ದು, ಆಕೆಯನ್ನು ಮದುವೆ ಆಗಿದ್ದಕ್ಕಾಗಿ ವರನನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

ಕೋಲಾರದಲ್ಲಿ ತಂಗಿ ಜೊತೆ ಮಾತು ಬಾರದ ಅಕ್ಕನನ್ನು ಮದುವೆ ಆಗಿ ಹೀರೋ ಎನಿಸಿಕೊಂಡಿದ್ದ ಮುಳಬಾಗಿಲಿನ ಯುವಕ ಉಮಾಪತಿ ಅವರನ್ನು ಚೈಲ್ಡ್ ಮ್ಯಾರೇಜ್ ಆಕ್ಟ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಮದುವೆ ಪ್ರಕರಣದಲ್ಲಿ ಉಮಾಪತಿ, ಉಮಾಪತಿ ತಾಯಿ- ತಂದೆ, ಹುಡುಗಿ ತಾಯಿ-ತಂದೆ ಹಾಗೂ ಮದುವೆ ಮಾಡಿಸಿದ ಪೂಜಾರಿ ವಿರುದ್ಧವೂ ಮುಳಬಾಗಿಲು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು