11:56 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ

14/11/2021, 11:29

ಬೆಂಗಳೂರು(reporterkarnataka.com)

ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು.
ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾರ್ಗವಾಗಿ ಸಾಗಿತು.


ರಾಜ್ಯ ima ಅಧ್ಯಕ್ಷರಾದ ಡಾ.ಕಟೀಲ್ ಸುರೇಶ್ ಕುಡ್ವಾ ನೇತೃತ್ವ ವಹಿಸಿದ್ದರು.
ರಾಜ್ಯ ima ನಾಯಕರುಗಳಾದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು, ಡಾ ಜಿಕೆ ಭಟ್, ಡಾ ಕೆ ಆರ್ ಕಾಮತ್, ಡಾ ಗಣೇಶ ಮುದ್ರಾಡಿ, ಡಾ ನರಸಿಂಹ ಶರ್ಮಾ ಪುತ್ತೂರು, ಡಾ ರವೀಂದ್ರ ಪುತ್ತೂರು,ಡಾ ವೀಣಾ ಸುಳ್ಯ, ಡಾ ಗೀತಾ ದೊಪ್ಪದ ಸುಳ್ಯ, ಡಾ ದಿನೇಶ್ ಹೆಗ್ಡೆ, ಡಾ ಅನ್ನದಾನಿ ಮೇಟಿ, ಡಾ ಲಕ್ಕೋಲ್, ಡಾ ನಾಗೇಶ್ ಹಾಸನ, ಡಾ ಚೀನಿವಾಳ, ಡಾ ಅನುರಾಧ ಪರಮೇಶ್, ಡಾ ಕರವೀರ ಪ್ರಭು ಕ್ಯಾಲಕೊಂಡ, ಡಾ ಮೂಲ್ಕಿ ಪಾಟೀಲ್, ಡಾ ಸಂದೀಪ್ ಪ್ರಭು, ಡಾ ನೇಕಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು