8:23 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌:  ಮಂಗಳೂರಿನ ಸಂಹಿತಾ ಅಲೆವೂರಾಯಗೆ ಬೆಳ್ಳಿ

14/08/2022, 11:35

ಕೌಲಲಾಂಪುರ/ ಮಂಗಳೂರು(reporterkarnataka.com):
ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಮಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.


ಕೋಚ್‌ ಗುರುರಾಜ್‌ ಇಟಗಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು