11:56 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌:  ಮಂಗಳೂರಿನ ಸಂಹಿತಾ ಅಲೆವೂರಾಯಗೆ ಬೆಳ್ಳಿ

14/08/2022, 11:35

ಕೌಲಲಾಂಪುರ/ ಮಂಗಳೂರು(reporterkarnataka.com):
ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಮಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.


ಕೋಚ್‌ ಗುರುರಾಜ್‌ ಇಟಗಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು