12:55 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ

31/10/2024, 15:34

ಮಂಗಳೂರು(reporterkarnataka.com): ಬ್ಯಾಂಕಾಕ್‌ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ.


ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು.
೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್‌ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು.
ಈ ಬಾರಿ ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್‌ಎಂಎಎಐಟಿ ಯಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಸಂಹಿತಾ, ಕದ್ರಿಯ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಗುರುರಾಜ್‌ ಇಟಗಿ ಮತ್ತು ನಿಖಿಲ್‌ ಶೆಟ್ಟಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು