7:01 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು