8:35 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು