8:51 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು