10:53 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ: ಹೂವಿನಹಡಗಲಿ ತಾಲೂಕು ಅಧ್ಯಕ್ಷರಾಗಿ ವೀರೇಶ್ ಕಲ್ಮಠ ಆಯ್ಕೆ

30/04/2025, 19:27

ವಿಜಯನಗರ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹೂವಿನಹಡಗಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹೂವಿನಹಡಗಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ಅನುಪಸ್ಥಿತಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯ ಕಾರ್ಯದರ್ಶಿ ಎಚ್. ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಮಡ್ಡಿ ಗೋಣಿಸ್ವಾಮಿ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಡಿ. ಪರಶುರಾಮಪ್ಪ ಅವರ ನೇತೃತ್ವದಲ್ಲಿ ಮಾಡಲಾಯಿತು.
ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವೀರೇಶ್ ಕಲ್ಮಠ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು