5:09 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವೃತ್ತಿಯಿಂದ ನಿವೃತ್ತರಾದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಚಾಲಕ ಪೂವಪ್ಪರಿಗೆ ಬೀಳ್ಕೊಡುಗೆ

01/07/2023, 13:29

ಮಂಗಳೂರು(reporterkarnataka.com): ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ. ಪೂವಪ್ಪ ಅವರು ಶುಕ್ರವಾರ ವಯೋನಿವೃತ್ತಿ ಹೊಂದಿದ್ದು, ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಪೂವಪ್ಪ ಹಾಗೂ ಅವರ ಧರ್ಮ ಪುಣ್ಯವತಿ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ಪ್ರಥಮ ದರ್ಜೆ ಸಹಾಯಕ ರಾಜು ಬೋವಿ, ಸಿಬ್ಬಂದಿಗಳಾದ ವೇಣುಗೋಪಾಲ್, ವಿಶ್ವನಾಥ ಜೋಗಿ, ದಿವ್ಯ, ಕಲಾವಿದರಾದ ಗಿರೀಶ್ ನಾವುಡ, ನಿವೃತ್ತ ನೌಕರರಾದ ಸಾವಂತರು, ಟ್ರೈನಿಗಳಾದ ಪೂರ್ಣಿಮಾ, ಅಶ್ವಿತಾ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು