11:22 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ವುಶು ಚಾಂಪಿಯನ್ ಶಿಪ್: ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್‌ಗೆ ಚಿನ್ನದ ಪದಕ

15/01/2025, 12:23

ಮಂಗಳೂರು(reporterkarnataka.com): ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್‌ಶಿಪ್-2025 ಸ್ಪರ್ಧೆಯಲ್ಲಿ ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಹರ್ಷಲ್ ಎನ್. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾನೆ.
ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜ.12ರಂದು ಸ್ಪರ್ಧೆ ನಡೆಯಿತು.
ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಲ್, ಪಚ್ಚನಾಡಿ ಬಂಗೇರು ಸೀಮೆ ನಿವಾಸಿ ನವೀನ್‌ಚಂದ್ರ ಮತ್ತು ಜಯಶ್ರೀ ದಂಪತಿ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು