6:32 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು