5:41 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು