6:11 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು