4:59 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

14/03/2025, 20:53

ಬೆಂಗಳೂರು(reporterkarnataka.com): ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.
ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.
ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು.
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು