3:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಇಲಾಖೆ ವಿರುದ್ಧ ಪಿತೂರಿ; ಪೊಲೀಸ್ ಸಿಬ್ಬಂದಿ ಅಮಾನತು

01/03/2023, 13:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.@gmail.com
ಇಲಾಖೆ ಸಿಬ್ಬಂದಿಗಳ ವಿರುದ್ಧವೇ ಪಿತೋರಿ ನಡೆಸಿದ್ದ ಹಿನ್ನಲೆಯಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಅವರನ್ನು ಎಸ್‌ಪಿ ಉಮಾ ಪ್ರಶಾಂತ್ ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಳ್ಳತನದ ಆರೋಪದ ಮೇಲೆ ದೂರಿನನ್ವಯ ತಾಲೂಕಿನ ದಾರದಹಳ್ಳಿಯ ಮಂಜು ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಫೆ.14ರಂದು ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ವಸಂತ ಮತ್ತು ಲೋಹಿತ್ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದರು. ಇದೇ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಎಂಬುವರು ಇಲಾಖೆ ಬಗ್ಗೆ ಕೆಲವರೊಂದಿಗೆ ಚರ್ಚಿಸುವ ಜೊತೆಗೆ ಇಲಾಖೆಯ ಸಹೋದ್ಯೋಗಿಗಳಾದ ವಸಂತ ಮತ್ತು ಲೋಹಿತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಅವರಿಂದ 5೦ ಸಾವಿರ ರೂ ಪಡೆದುಕೊಳ್ಳುವಂತೆ ಇಲಾಖೆ ಸಿಬ್ಬಂದಿ ವಿರುದ್ಧವೇ

ಇತ್ತೀಚಿನ ಸುದ್ದಿ

ಜಾಹೀರಾತು