6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಇಲಾಖೆ ವಿರುದ್ಧ ಪಿತೂರಿ; ಪೊಲೀಸ್ ಸಿಬ್ಬಂದಿ ಅಮಾನತು

01/03/2023, 13:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.@gmail.com
ಇಲಾಖೆ ಸಿಬ್ಬಂದಿಗಳ ವಿರುದ್ಧವೇ ಪಿತೋರಿ ನಡೆಸಿದ್ದ ಹಿನ್ನಲೆಯಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಅವರನ್ನು ಎಸ್‌ಪಿ ಉಮಾ ಪ್ರಶಾಂತ್ ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಳ್ಳತನದ ಆರೋಪದ ಮೇಲೆ ದೂರಿನನ್ವಯ ತಾಲೂಕಿನ ದಾರದಹಳ್ಳಿಯ ಮಂಜು ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಫೆ.14ರಂದು ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ವಸಂತ ಮತ್ತು ಲೋಹಿತ್ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದರು. ಇದೇ ಠಾಣೆಯ ಕಾನ್ಸ್‌ಟೇಬಲ್ ಉಮೇಶ್ ಎಂಬುವರು ಇಲಾಖೆ ಬಗ್ಗೆ ಕೆಲವರೊಂದಿಗೆ ಚರ್ಚಿಸುವ ಜೊತೆಗೆ ಇಲಾಖೆಯ ಸಹೋದ್ಯೋಗಿಗಳಾದ ವಸಂತ ಮತ್ತು ಲೋಹಿತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಅವರಿಂದ 5೦ ಸಾವಿರ ರೂ ಪಡೆದುಕೊಳ್ಳುವಂತೆ ಇಲಾಖೆ ಸಿಬ್ಬಂದಿ ವಿರುದ್ಧವೇ

ಇತ್ತೀಚಿನ ಸುದ್ದಿ

ಜಾಹೀರಾತು