1:03 AM Friday27 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯಪಾಲರಿಗೆ ಮನವಿ

02/08/2024, 19:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ವಾಲ್ಮೀಕಿ ಅಭಿವೃದ್ಧಿ ನಿಗಮ 187 ಕೋಟಿ ದುರ್ಬಳಕೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಎಸ್ ಸಿ ಎಸ್ ಟಿ ಸಂಘಟನೆ ವತಿಯಿಂದ ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರಾಜಪಾಲರಿಗೆ ಪತ್ರದ ಮೂಲಕ ದುರ್ಬಳಕೆ ಮಾಡಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಮನವಿ ಪತ್ರ ನೀಡಲಾಯಿತು.
ಸಂಘಟನೆಯ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರಕಾಶ್ ಕಲ್ಲಪ್ಪ ಖಾನಾಪುರಿ ಹಾಗೂ ಅಲ್ಪಸಂಖ್ಯಾತ ಬೆಳಗಾವಿ ಜಿಲ್ಲಾಧ್ಯಕ್ಷ ಜಾವಿದ್ ಮುಕಾಶಿ, ಮಹಿಳಾ ಖಾನಾಪುರ ತಾಲೂಕ ಅಧ್ಯಕ್ಷರಾದ ಸುಷ್ಮಾ ರಾಜು ಮಾದಾರ, ಬೆಳಗಾವಿ ಜಿಲ್ಲೆಯ ಘಟಕ ಅಧ್ಯಕ್ಷ ಹನುಮಂತ ಖಾನಾಪುರ್, ತಾಲೂಕಿನ ಉಪಾಧ್ಯಕ್ಷರಾದ ವಿಶ್ವನಾಥ್ ಹಾಗೂ ತಾಲೂಕಿನ ಘಟಕ ಅಧ್ಯಕ್ಷರಾದ ಸಂಜು ಬಾಳನ್ನವರ್, ಸಂತೋಷ್ ತಳವಾರ್, ಪ್ರಧಾನ ಕಾರ್ಯದರ್ಶಿ ಸಂತೋಷ ಖಾನಾಪುರಿ, ಹಲಕರ್ಣಿ ಗ್ರಾಮ ಅಧ್ಯಕ್ಷ ಗಜಾನನ್ ಪರಶುರಾಮ್ ತಳವಾರ ಹಾಗೂ ಹನುಮಂತ್ ನಾಯಕ್ ಕಾರ್ಯದರ್ಶಿ ಹಾಗೂ ಸಂಘಟನೆ ಎಲ್ಲಾ ಸದಸ್ಯರು ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು