7:10 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಶೂಟಿಂಗ್: ಚಿತ್ರೀಕರಣ ತಂಡ ಹಾಗೂ  ಹೋಟೆಲ್ ಗೆ ದಂಡ

16/01/2022, 23:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೀಕೆಂಡ್ ಕರ್ಫ್ಯೂ ನಡುವೆಯೂ ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ.

ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕಪ್ರ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕಪ್ರ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು