6:33 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಪ್ಯೂ: ರಾಜ್ಯದಲ್ಲಿ ನಿಯಮ ಮೀರಿ ರಸ್ತೆಗಿಳಿದ 1,200 ವಾಹನಗಳು ಸೀಜ್

08/01/2022, 22:38

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ರಾಜ್ಯ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಬಳಿಕ ನಿಯಮ ಮೀರಿ ರಸ್ತೆಗಿಳಿದ ಸುಮಾರು 1200 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದ ಜನರ ವಾಹನಗಳನ್ನು ಸೀಜ್ ಮಾಡಿ, ದಂಡ ವಿಧಿಸಲಾಗಿದೆ.

ಈ ರೀತಿ ನಿಯಮ ಮೀರಿ ಹೊರಗೆ ಬಂದ 1,200 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ನಾಳೆಯೂ ಕೂಡ ಪೊಲೀಸರು ಅನಗತ್ಯವಾಗಿ ರೋಡಿಗೆ ಇಳಿದವರಿಗೆ ದಂಡ, ವಾಹನ ಸೀಜ್ ಮಾಡಲಿದ್ದಾರೆ ಎಂದು ತಿಳಿಸಿದರು.

ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ವಾರಾಂತ್ಯ ಕರ್ಪ್ಯೂ ಸಂದರ್ಭಪೊಲೀಸರು ತುಂಬಾ ಶ್ರಮಪಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಜನರು ಅನಗತ್ಯವಾಗಿ ಹೊರಗೆ ಓಡಾಡಬಾರದು ಎಂಬುದಾಗಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು