10:21 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ವೀಕೆಂಡ್  ಕರ್ಫ್ಯೂ : ಮಧ್ಯಾಹ್ನ 2ರ ತನಕ ದಿನಸಿ, ಹಣ್ಣು-ತರಕಾರಿ, ಮೀನು- ಮಾಂಸ ಖರೀದಿಗೆ ಇದೆ ಅವಕಾಶ

02/07/2021, 07:48

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರ ತನಕ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ ವೀಕೆಂಡ್ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿ ಸಂಜೆ 5ರ ವರೆಗೆ ಅಂಗಡಿ -ಮುಂಗಟ್ಟು ತೆರೆಯಲು ಹಾಗೂ ಸಿಟಿ, ಸರ್ವಿಸ್ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ(ಇಂದು) ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. 

ಆದರೆ, ಮಧ್ಯಾಹ್ನ 2ರ ವರೆಗೆ ಹಾಲು, ಮೆಡಿಕಲ್,  ದಿನಸಿ, ತರಕಾರಿ, ಹಣ್ಣು ಹಂಪಲು, ಮೀನು – ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು