1:23 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಲ್ಲಿ ಜವಳಿ, ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಕೊಡಿ: ಸಿಎಂಗೆ ಮನವಿ

12/08/2021, 19:51

ಮಂಗಳೂರು(reporterkarnataka.com): ಕೊರೊನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಮಂಗಳೂರಿನ ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅಸೋಸಿಯೇಶನ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.


ಅಧ್ಯಕ್ಷ ಸಂತೋಷ್ ಕಾಮತ್, ಕಾರ್ಯಕಾರಿಣಿ ಸದಸ್ಯರುಗಳಾದ ಸುಲೋಚನಾ ಭಟ್, ದಿನೇಶ್, ಕುಸುಮಾ ದೇವಾಡಿಗ,  ಪ್ರಸಾದ್, ಸಯೀದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು