5:57 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವೆನ್‍ಲಾಕ್ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ

25/09/2021, 20:38

ಮಂಗಳೂರು(reporterkarnataka.com): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಲೋಕಾರ್ಪಣೆ ಮಾಡಿದರು.


ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ರವೀಂದ್ರ ಶೆಟ್ಟಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿಎಚ್ಒ ಡಾ. ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್, ಮೆಡಿಕಲ್ ಅಧಿಕಾರಿಗಳು,ಜನಪ್ರತಿನಿಧಿಗಳು, ಗಣ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು