4:56 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವೆನ್‍ಲಾಕ್ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ

25/09/2021, 20:38

ಮಂಗಳೂರು(reporterkarnataka.com): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಲೋಕಾರ್ಪಣೆ ಮಾಡಿದರು.


ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ರವೀಂದ್ರ ಶೆಟ್ಟಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿಎಚ್ಒ ಡಾ. ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್, ಮೆಡಿಕಲ್ ಅಧಿಕಾರಿಗಳು,ಜನಪ್ರತಿನಿಧಿಗಳು, ಗಣ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು