6:46 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

15/06/2024, 15:33

ಮಂಗಳೂರು(reporterkarnataka.com): ಮೀನುಗಾರಿಕೆ ಇಲಾಖೆ ಮಂಗಳೂರು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ಹರೀಶ್ ಕುಮಾರ್ ನೆರವೇರಿಸಿದರು. ಮಂಗಳೂರು
ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿ ಡಾ. ಶರತ್ ಕುಮಾರ್ ಮೀನುಗಾರಿಕೆ ಜಂಟಿ ನಿರ್ದೇಶಕ ಸಿದ್ದಯ್ಯ, ಮೀನುಗಾರಿಕೆ ಉಪನಿರ್ದೇಶಕರಾದ ರೇವತಿ ಜೆ., ದಿವ್ಯಾ ಬಿ. ಎಲ್., ಮೀನುಗಾರಿಕೆ ಉಪ ನಿರ್ದೇಶಕರು (ಪ್ರ) ದಿಲೀಪ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀದೇವಿ ಪ್ರಭು, ಕವಿತಾ, ದಿವಾಕರ ಖಾರ್ವಿ ಹಾಗೂ ಮೀನುಗಾರಿಕೆ ಇಲಾಖೆಯ ಸಿಬ್ಬಂದಿಗಳು, ರಕ್ತದಾನಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕ
ದಿವಾಕರ ಖಾರ್ವಿ ಅವರು 80ನೆಯ ಬಾರಿ ಹಾಗೂ ವಾಹನ ಚಾಲಕರಾದ ಯೋಗೇಶ್ ದೇವಾಡಿಗ 52ನೇ ಬಾರಿ ರಕ್ತದಾನ ಮಾಡಿದರು. ಒಟ್ಟು 52 ದಾನಿಗಳು ರಕ್ತದಾನವನ್ನು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು