1:10 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ವಾಟ್ಸಾಪ್ ಆಗಲಿದೆ ಮತ್ತೆ ಅಪ್ಡೇಟ್ :ಇನ್ನು ಮುಂದೆ ವಾಟ್ಸಾಪ್ ಖಾತೆ ಯನ್ನು ನಾಲ್ಕು ಪೋನ್ ಗಳಿಗೆ ಲಿಂಕ್ ಮಾಡಬಹುದು

15/11/2022, 21:42

ಹೊಸದಿಲ್ಲಿ(reporterkarnataka.com): ವಾಟ್ಸಾಪ್ ಫ್ಯೂಚರ್ಸ್ ತುಂಬಾ ಬದಲಾಗಿದೆ. ಇನ್ನು ಮುಂದೆ ಒಂದು ವಾಟ್ಸಾಪ್ ಖಾತೆ ಯನ್ನು 4 ಪೋನ್ ಗಳಿಗೆ ಲಿಂಕ್ ಮಾಡಲು ಸಾಧ್ಯವಾಗಲಿದೆ.

ವಾಟ್ಸಾಪ್ ಒಂದೇ ಖಾತೆಯನ್ನು ಇನ್ನು 2 ಅಥವಾ ಹೆಚ್ಚು ಮಾಡಲು ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ಫೀಚರ್‌ಗೆ ‘ಕಂಪಾನಿಯನ್ ಮೋಡ್’ ಎಂದು ಹೆಸರಿಸಲಾಗಿದೆ.
ಈಗಾಗಲೇ ಹೊಸ ಫೀಚರ್‌ನ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಆ್ಯಂಡ್ರಾಯ್ಡ್ ಫೋನುಗಳಲ್ಲಿ ನೀಡಲಾಗುತ್ತಿರುವ ವಾಟ್ಸಾಪ್ ಬೀಟಾ ಅಪ್‌ಡೇಟ್‌ನಲ್ಲಿ ಈ ಹೊಸ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು