10:15 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ವಾಟ್ಸಾಪ್ ಆಗಲಿದೆ ಮತ್ತೆ ಅಪ್ಡೇಟ್ :ಇನ್ನು ಮುಂದೆ ವಾಟ್ಸಾಪ್ ಖಾತೆ ಯನ್ನು ನಾಲ್ಕು ಪೋನ್ ಗಳಿಗೆ ಲಿಂಕ್ ಮಾಡಬಹುದು

15/11/2022, 21:42

ಹೊಸದಿಲ್ಲಿ(reporterkarnataka.com): ವಾಟ್ಸಾಪ್ ಫ್ಯೂಚರ್ಸ್ ತುಂಬಾ ಬದಲಾಗಿದೆ. ಇನ್ನು ಮುಂದೆ ಒಂದು ವಾಟ್ಸಾಪ್ ಖಾತೆ ಯನ್ನು 4 ಪೋನ್ ಗಳಿಗೆ ಲಿಂಕ್ ಮಾಡಲು ಸಾಧ್ಯವಾಗಲಿದೆ.

ವಾಟ್ಸಾಪ್ ಒಂದೇ ಖಾತೆಯನ್ನು ಇನ್ನು 2 ಅಥವಾ ಹೆಚ್ಚು ಮಾಡಲು ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ಫೀಚರ್‌ಗೆ ‘ಕಂಪಾನಿಯನ್ ಮೋಡ್’ ಎಂದು ಹೆಸರಿಸಲಾಗಿದೆ.
ಈಗಾಗಲೇ ಹೊಸ ಫೀಚರ್‌ನ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಆ್ಯಂಡ್ರಾಯ್ಡ್ ಫೋನುಗಳಲ್ಲಿ ನೀಡಲಾಗುತ್ತಿರುವ ವಾಟ್ಸಾಪ್ ಬೀಟಾ ಅಪ್‌ಡೇಟ್‌ನಲ್ಲಿ ಈ ಹೊಸ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು