4:23 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ: ಬಂಧನ

25/11/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸರ್ಕಾರಿ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಸಂಬಂಧ ಹಾಗೂ 10 ಲಕ್ಷ ಬೇಡಿಕೆ ಇಟ್ಟಿರುವ ಆರೋಪದ ಪ್ರಕರಣ ಸಂಬಂಧ ಪ್ರಖ್ಯಾತ್ ಗೌಡ ಎಂಬತನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆ ವೈದ್ಯ ಡಾ. ಚೇತನ್ ಅವರಿಗೆ ಸಂತಾನ ಹರಣ ಚಿಕಿತ್ಸೆ ಬಳಿಕವೂ ಪ್ರಖ್ಯಾತ್ ಗೌಡ ಪತ್ನಿಗೆ ಗರ್ಭ ಆಗಿರುವ ಹಿನ್ನಲೆಯಲ್ಲಿ, ಪ್ರಖ್ಯಾತ್ ಗೌಡ ಮತ್ತು ಇತರರು ಆಸ್ಪತ್ರೆಗೆ ತೆರಳಿ ಕರ್ತವ್ಯಕ್ಕೆ ಅಡ್ಡಿ ಮಾಡಿ ಜೊತೆಗೆ 10 ಲಕ್ಷ ಪರಿಹಾರ ನೀಡುವಂತೆ ಪದೇ ಪದೇ ಬೇಡಿಕೆ ಇಡುತ್ತಿದ್ದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಸರಕಾರಿ ವೈದ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ, ಕುಶಾಲನಗರ ಪೊಲೀಸರು ಪ್ರಖ್ಯಾತ್ ಗೌಡ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು