2:54 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ; ದಾಳಿ ಮಾಡದೆ ಎದ್ದೋದ ಸಲಗ

16/11/2025, 15:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ದಾಟುತ್ತಿದ್ದ ಕಾಡಾನೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮೇಲೆಯೇ ಕಾಡಾನೆ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಎನ್.ಆರ್.ಪುರ ತಾಲೂಕಿನ 9ನೇ ಮೈಲಿ ಸಮೀಪದ ಬುರುಗಮನೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ರಸ್ತೆ ದಾಟುತ್ತಿದ್ದ 2 ಕಾಡಾನೆಗಳು, 1 ಆನೆ ರಸ್ತೆ ದಾಟಿತ್ತು, ಮತ್ತೊಂದು ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮೇಲೆ ಬಿದ್ದ ಬಳಿಕವೂ ಯಾವುದೇ ದಾಳಿ ಮಾಡದೆ ಕಾಡಾನೆ ಎದ್ದು ಹೋಗಿದೆ.


ಎನ್.ಆರ್.ಪುರ-ಬಾಳೆಹೊನ್ನೂರು ಮುಖ್ಯ ರಸ್ತೆಯ ರಾಜ್ಯ ಹೆದ್ದಾರಿ ಘಟನೆ ನಡೆದ ಸ್ಥಳವಾಗಿದೆ. ಚಿಕ್ಕ ಅಗ್ರಹಾರ ಅರಣ್ಯ ವ್ಯಾಪ್ತಿಗೆ ಬರುವ 9ನೇ ಮೈಲಿ ಅರಣ್ಯ ಪ್ರದೇಶ ಇದಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು