7:29 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ !

24/06/2021, 18:04

ತುಮಕೂರು(ReporterKarnataka.com)

ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ಅಲ್ಲಿಯೇ ಸೀಬೆಗಿಡದ ಬಳಿ ಆಟ ಆಡುತ್ತಿದ್ದ ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಇನ್ನೊಬ್ಬಳು ಮಗಳು ಮಾನಸ ಬಾವಿಗೆ ಹಾರಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿರುವುದನ್ನು ಕಂಡು ತಾಯಿ ಹೇಮಲತಾ(38) ಬಾವಿಗೆ ರಕ್ಷಿಸಲು ಹಾರಿದ್ದು, ಮೂವರು ಪ್ರಾಣ ತೆತ್ತಿದ್ಜಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ ವಾಡ್ ಡಿವೈಎಸ್ಪಿ ಸಿಪಿಐ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಇದು ಆತ್ಮಹತ್ಯೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಪೋಲಿಸರ ತನಿಖೆಯ ಬಳಿಗೆ ನಿಜಾಂಶ ತಿಳಿಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು