11:56 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ !

24/06/2021, 18:04

ತುಮಕೂರು(ReporterKarnataka.com)

ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ಅಲ್ಲಿಯೇ ಸೀಬೆಗಿಡದ ಬಳಿ ಆಟ ಆಡುತ್ತಿದ್ದ ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಇನ್ನೊಬ್ಬಳು ಮಗಳು ಮಾನಸ ಬಾವಿಗೆ ಹಾರಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿರುವುದನ್ನು ಕಂಡು ತಾಯಿ ಹೇಮಲತಾ(38) ಬಾವಿಗೆ ರಕ್ಷಿಸಲು ಹಾರಿದ್ದು, ಮೂವರು ಪ್ರಾಣ ತೆತ್ತಿದ್ಜಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ ವಾಡ್ ಡಿವೈಎಸ್ಪಿ ಸಿಪಿಐ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಇದು ಆತ್ಮಹತ್ಯೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಪೋಲಿಸರ ತನಿಖೆಯ ಬಳಿಗೆ ನಿಜಾಂಶ ತಿಳಿಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು