8:47 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ

20/12/2021, 21:52

ಉಡುಪಿ(reporterkarnataka.com): 

ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ.

ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಇದರ ತನಿಖೆ ಕೈಗೆತ್ತಿಕೊಂಡ ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರ ದ ನಯಿ ಜಿಂದಗಿ ಎಂಬಲ್ಲಿ ಕಳ್ಳರನ್ನು ಬಂಧಿಸಿದ್ದಾರೆ. ನಾಜಿಯಾ ಆಸೀಫ್  ಶೇಕ್ , ಆಸೀಫ್ ಅಸ್ಪಕ್ ಶೇಕ್ , ಸೌದಾಗರ್ ದಿಲೀಪ್ ಗೋಂದುಕರ್ ಬಂಧಿತ ಆರೋಪಿಗಳು.ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೃತ್ಯ ಕ್ಕೆ ಉಪಯೊಗಿಸಿದ ತವೆರಾ ವಾಹನ ಹಾಗೂ ಮೊಬೈಲ್, 2,99, 792 ಮೌಲ್ಯದ ನಾಲ್ಕು ಚಿನ್ನದ ಬಲೆಗಳನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಗಳನ್ನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಉಡುಪಿ ಜಿಲ್ಲಾ ಎಸ್.ಪಿ. ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ ಪಿ ಕುಮಾರ ಚಂದ್ರ, ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನದಲ್ಲಿ ನಗರ ಠಾಣೆ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್, ,ಉಪನಿರೀಕ್ಷಕ ವಾಸಪ್ಪ ನಾಯ್ಕ್ ,ಪ್ರೊಬೇಷನರಿ ಪಿ.ಎಸ್ .ಐ ಪ್ರಸಾದ್ , ಸಿಬ್ಬಂದಿಗಳಾದ ಸತೀಶ್ , ಸಂತೋಷ್ ರಾಥೋಡ್ , ಗಡ್ಡಯ್ಯ ಹಿರೇಮಠ, ಮಲ್ಲಯ್ಯ, ನಾಗರತ್ನ ಬಾಲಕೃಷ್ಣ, ಸುಷ್ಮ , ರಿಯಾಜ್ ಅಹ್ಮದ್ , ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್ , ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು