2:58 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಖರೀದಿ; ಟಾಟಾ ಸನ್ಸ್  ಕಂಪನಿ ಸಲ್ಲಿಸಿದ ಟೆಂಡರ್ ಗೆ ಆಸ್ತು: ಕೇಂದ್ರ ಸರಕಾರ ಘೋಷಣೆ

08/10/2021, 19:32

ಹೊಸದಿಲ್ಲಿ(reporterkarnataka.com): ಟಾಟಾ ಸನ್ಸ್ ಕಂಪನಿಯು ಏರ್ ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್ ಒಪ್ಪಿಗೆಯಾಗಿರುವುದನ್ನು ಕೇಂದ್ರ ಸರಕಾರ ದೃಢಪಡಿಸಿದೆ.

ಬಂಡವಾಳ ಹಿಂಪಡೆತ ಹಾಗೂ ನಾಗರಿಕ ವಿಮಾನಯಾನ ಇಲಾಖೆ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟಾಟಾ ಸನ್ಸ್ ಕಂಪನಿಯು ಏರ್  ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್  ಒಪ್ಪಿಗೆಯಾಗಿರುವುದನ್ನು ಘೋಷಿಸಿದ್ದಾರೆ. ಟಾಟಾ ಸನ್ಸ್  ಪ್ರೈವೇಟ್ ಲಿಮಿಟೆಡ್ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್  ಇಂಡಿಯಾ ಕಂಪನಿಯ ಬಿಡಿಂಗ್ ನಲ್ಲಿ ಟಾಟಾ ಸನ್ಸ್  ಗೆಲುವು ಸಾಧಿಸಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ (DIPAM) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮತ್ತು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು