2:42 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ

06/04/2023, 11:59

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ.

ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
ಗೋಕಾಕ್ – ಮಹಾಂತೇಶ್ ಕಡದಿ
ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
ಬೀಳಗಿ – ಜೆ.ಟಿ ಪಾಟೀಲ್
ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
ಅಫಜಲಪುರ – ಎಂ.ವೈ ಪಾಟೀಲ್
ಯಾದಗಿರಿ – ಚನ್ನರೆಡ್ಡಿ ಪಾಟೀಲ್
ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
ಬಸವಕಲ್ಯಾಣ – ವಿನಯ್ ಧರಂ ಸಿಂಗ್
ಗಂಗಾವತಿ – ಇಕ್ವಾಲ್ ಅನ್ಸಾರಿ
ನರಗುಮದ್ – ಬಿ.ಆರ್ ಯಾವಗಲ್
ಧಾರವಾಡ – ವಿನಯ್ ಕುಲಕರ್ಣಿ
ಕಲಘಟಗಿ – ಸಂತೋಷ್ ಲಾಡ್
ಸಿರಸಿ – ಭೀಮಣ್ಣ ನಾಯ್ಕ್
ಯೆಲ್ಲಾಪುರ – ವಿ.ಎಸ್ ಪಾಟೀಲ್
ಕೂಡ್ಲಿಗಿ (ಎಸ್‌ಸಿ) ಡಾ.ಶ್ರೀನಿವಾಸ್ ಎನ್.ಟಿ
ಮೊಳಕಾಲ್ಮೂರು – ಎನ್.ವೈ ಗೋಪಾಲಕೃಷ್ಣ
ಚಿತ್ರದುರ್ಗ – ಕೆ.ಸಿ ವೀರೇಂದ್ರ
ಹೊಳ್ಕಕೆರೆ – ಆಂಜನೇಯ ಎಚ್
ಚನ್ನಗಿರಿ – ಬಸವರಾಜು ವಿ ಶಿವಗಂಗ
ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
ಉಡುಪಿ – ಪ್ರಸಾದರಾಜ್ ಕಂಚನ್
ಕಡೂರ್ – ಆನಂದ ಕೆ.ಎಸ್
ತುಮಕೂರು ನಗರ – ಇಕ್ಬಾಲ್ ಅಹ್ಮದ್
ಗುಬ್ಬಿ – ಎಸ್.ಆರ್ ಶ್ರೀನಿವಾಸ್
ಯೆಲಹಂಕ – ಕೇಶವ ರಾಜಣ್ಣ
ಯಶವಂತಪುರ – ಎಸ್.ಬಾಲರಾಜ್‌ ಗೌಡ
ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
ಪದ್ಮನಾಭನಗರ – ವಿ.ರಘುನಾಥ ನಾಯ್ಡು
ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
ಮಂಡ್ಯ – ಪಿ. ರವಿಕುಮಾರ್
ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
ಬೇಲೂರು – ಬಿ.ಶಿವರಾಂ
ಮಡಿಕೇರಿ – ಡಾ.ಮಂತರ್ ಗೌಡ
ಚಾಮುಂಡೇಶ್ವರಿ – ಸಿದ್ದೇಗೌಡ
ಕೊಳ್ಳೇಗಾಲ – ಎ.ಆರ್ ಕೃಷ್ಣ ಮೂರ್ತಿ

ಇತ್ತೀಚಿನ ಸುದ್ದಿ

ಜಾಹೀರಾತು