9:24 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವೈ.ಎಸ್. ವಿ. ದತ್ತರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ: ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಕಟು ಟೀಕೆ

06/04/2023, 17:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವೈ.ಎಸ್.ವಿ. ದತ್ತ ಅವರಿಗೆ ವಿಶ್ವಾಸ ದ್ರೋಹ ಮಾಡಿದೆ. ವೈ.ಎಸ್.ವಿ. ದತ್ತ ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕಡೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಧನಂಜಯ್ ಹೇಳಿದ್ದಾರೆ.
ಕಡೂರಿನಲ್ಲಿ ಗುರುವಾರ ಮಾಧ್ಯಮ ಜತೆ ಮಾತನಾಡಿದ ಅವರು, ದತ್ತಾಗೆ ಕಾಂಗ್ರೆಸ್ ಗೆ ಹೋಗಿ ಅವಮಾನವಾಗಿದೆ. ಅವರು ಬಂದರೆ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಲಾಭವಾಗುತ್ತೆ ಎಂದು
ನೇರವಾಗಿ ಜೆಡಿಎಸ್ ಗೆ ಆಹ್ವಾನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು