4:03 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

Yadgiri | ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 22 ಮಂದಿ ಬಂಧನ; 86960 ರೂ. ನಗದು ವಶ

08/05/2025, 11:10

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 86960 ರೂ. ನಗದು ವಶಪಡಿಸಿಕೊಂಡು
22 ಮಂದಿಯ ಬಂಧಿಸಿದ್ದಾರೆ.
ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ ಎಸ್ ಪಿ ಪೃಥ್ವಿಕ್ ಶಂಕರ್, ಡಿಎಸ್ಪಿ ಜಾವೀದ್ ಇನಾಮ್ದಾರ್ ಅವರ ಹಾಗೂ
ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್ ಅವರ ಮಾರ್ಗದರ್ಶನದ ಮೆರೆಗೆ ದಾಳಿ ನಡೆಸಲಾಗಿದೆ.
ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ13 ಜನ ಹಾಗೆ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 9 ಜನ ಹಾಗೂ ಸ್ಥಳದಿಂದ ನಗದು ಹಣ 28160/-ರೂ, ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 86,960 ಹಣ ಮತ್ತು 22 ಜನ ಇಸ್ಪೇಟ್ ಆಡುತ್ತಿರುವರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ನಂ.64 ಹಾಗೂ 65/2025 ಕಲಂ.87 ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು