2:18 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Yadgiri | ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 22 ಮಂದಿ ಬಂಧನ; 86960 ರೂ. ನಗದು ವಶ

08/05/2025, 11:10

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 86960 ರೂ. ನಗದು ವಶಪಡಿಸಿಕೊಂಡು
22 ಮಂದಿಯ ಬಂಧಿಸಿದ್ದಾರೆ.
ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ ಎಸ್ ಪಿ ಪೃಥ್ವಿಕ್ ಶಂಕರ್, ಡಿಎಸ್ಪಿ ಜಾವೀದ್ ಇನಾಮ್ದಾರ್ ಅವರ ಹಾಗೂ
ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್ ಅವರ ಮಾರ್ಗದರ್ಶನದ ಮೆರೆಗೆ ದಾಳಿ ನಡೆಸಲಾಗಿದೆ.
ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ13 ಜನ ಹಾಗೆ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 9 ಜನ ಹಾಗೂ ಸ್ಥಳದಿಂದ ನಗದು ಹಣ 28160/-ರೂ, ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 86,960 ಹಣ ಮತ್ತು 22 ಜನ ಇಸ್ಪೇಟ್ ಆಡುತ್ತಿರುವರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ನಂ.64 ಹಾಗೂ 65/2025 ಕಲಂ.87 ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು