4:04 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Yadgiri | ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

27/04/2025, 16:14

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ ಬದುವಿನ ವಿಚಾರಕ್ಕೆ ಅನೇಕ ಬಾರಿ ಗಲಾಟೆ ನಡೆದಿದೆ. ಗಲಾಟೆಯ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಬಂದರೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಮೃತ ಗೌಡಪ್ಪನ ಪತ್ನಿ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಗಲಾಟೆಯಿಂದ ನನ್ನ ಗಂಡ ಸಾವನ್ನಪ್ಪಿದ್ದಾರೆ. ಆತನ ಸಾವಿಗೆ ಪೊಲೀಸರು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಗೌಡಪ್ಪನ ಸಾವಿಗೆ ನ್ಯಾಯ ಒದಗಿ ಸಬೇಕು ಎಂದು ಮೃತನ ಸಂಬಂಧಿಕರು ಪೋಲಿಸ್ ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತನ ಪತ್ನಿ ಆರೋಪಿಸಿರುವಂತೆ ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಇದೆಯಾ ಅಥವಾ ಈತನ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದೆ.


ಈ ಪ್ರಕರಣದ ಕುರಿತು ಪ್ರತಿಭಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ರಕರ್ತರೊಂದ. ಇದೇ ತಿಂಗಳು 20, ದಿನಾಕದಂದು ಅವರ ಸ್ವಂತ ಹೊಲದಲ್ಲಿ ಬಿದ್ದಿದರು ಅದನ್ನು ನೋಡಿದ ಅವರ ಧರ್ಮಪತ್ನಿ ಕೊಡಲೇ ಅವರ ಅವರ ಬಂದುಬಂಧವರಿಗೆ ವಿಷಯ ತಿಳಿಸಿ ಅವರನ್ನು ಬಾಗಲಕೋಟದ ಕೇರೋಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವಾಗ ಅಲ್ಲೆಯೇ ಎಂ.ಎಲ್.ಸಿ. ಮಾಡಿಸಿದರೆ ಅವಾಗ ನಮ್ಮ ಗಮನಕ್ಕೆ ಬಂದಿರೋದು ಅದನ್ನ ತಿಳಿದ ತಕ್ಷಣವೇ ನಮ್ಮ ಸಿ.ಪಿ.ಐ. ರವಿಕುಮಾರ್ ಅವರು ಖುದ್ದಾಗಿ ಧವಿಸಿ ಅಲ್ಲಿಯ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ಪೋಸ್ಟಮಾಟಮ್ ಮಾಡಿಸಿದರೆ .
ಸಾವಿಗೆ ಕಾರಣ ಇಂಟರ್ನಲ್ ಬಿಲ್ಡಿಂಗ್ ನಿಂದ ಸಾವನ್ನು ಅಪ್ಪಿದ್ದಾರೆ. ಪೋಸ್ಟಮಾಟಮ್ ರಿಪೋಟ್ ಬಂದಿಲ್ಲ ಬಂದ ತಕ್ಷಣ ಮುಂದಿನ ಕ್ರಮ ತಗೆದುಕೊಳ್ಳುತ್ತೇನೆ ಅಂದರು.
ಮೃತ ಪಟ್ಟವನ ಗೌಡಪ್ಪ ಎಂಬವರು 37 ವರ್ಷದ ವ್ಯಕ್ತಿ ಯಾಗಿದ್ದು ಇವರು ಜೋಗಂಡಭಾವಿ ನಿವಾಸಿ ಇವರಿಗೆ 5 ಜನ ಮಕ್ಕಳು ಇದ್ದರು 3 ಹೆಣ್ಣುಮಕ್ಕಳು 2 ಗಂಡು ಮಕ್ಕಳು ಇದ್ದರೆ.

ಇತ್ತೀಚಿನ ಸುದ್ದಿ

ಜಾಹೀರಾತು