1:28 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ‌: 6 ಮಂದಿಯ ಬಂಧನ, ಇಬ್ಬರು ಪರಾರಿ 

15/09/2022, 22:19

ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ‌ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. 

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಮೇಶ ಕುಲಾಲ, ಪ್ರಶಾಂತ ಹೆಚ್‌ ಪೂಜಾರಿ, ಮಂಜುನಾಥ ಪೂಜಾರಿ, ಉಮೇಶ, ಪ್ರವೀಣ್‌‌ ಶೆಟ್ಟಿ, ಹಾಗೂ ಅಣ್ಣು ಪೂಜಾರಿ ಎಂದು ಗುರುತಿಸಲಾಗಿದೆ. ನೀಲೇಶ್‌ ಹಾಗೂ ವೆಲೇರಿಯನ್‌ ಪರಾರಿಯಾಗಿದ್ದಾರೆ. ಅಲ್ತಾರು ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು