2:26 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ‌: 6 ಮಂದಿಯ ಬಂಧನ, ಇಬ್ಬರು ಪರಾರಿ 

15/09/2022, 22:19

ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ‌ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. 

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಮೇಶ ಕುಲಾಲ, ಪ್ರಶಾಂತ ಹೆಚ್‌ ಪೂಜಾರಿ, ಮಂಜುನಾಥ ಪೂಜಾರಿ, ಉಮೇಶ, ಪ್ರವೀಣ್‌‌ ಶೆಟ್ಟಿ, ಹಾಗೂ ಅಣ್ಣು ಪೂಜಾರಿ ಎಂದು ಗುರುತಿಸಲಾಗಿದೆ. ನೀಲೇಶ್‌ ಹಾಗೂ ವೆಲೇರಿಯನ್‌ ಪರಾರಿಯಾಗಿದ್ದಾರೆ. ಅಲ್ತಾರು ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು