9:19 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ‌: 6 ಮಂದಿಯ ಬಂಧನ, ಇಬ್ಬರು ಪರಾರಿ 

15/09/2022, 22:19

ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ‌ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. 

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಮೇಶ ಕುಲಾಲ, ಪ್ರಶಾಂತ ಹೆಚ್‌ ಪೂಜಾರಿ, ಮಂಜುನಾಥ ಪೂಜಾರಿ, ಉಮೇಶ, ಪ್ರವೀಣ್‌‌ ಶೆಟ್ಟಿ, ಹಾಗೂ ಅಣ್ಣು ಪೂಜಾರಿ ಎಂದು ಗುರುತಿಸಲಾಗಿದೆ. ನೀಲೇಶ್‌ ಹಾಗೂ ವೆಲೇರಿಯನ್‌ ಪರಾರಿಯಾಗಿದ್ದಾರೆ. ಅಲ್ತಾರು ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು