10:42 AM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು