1:41 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು