9:59 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು